ಸಾಹಿತ್ಯ ಕ್ಷೇತ್ರದಲ್ಲಿ ಕವಿಯಾಗಿ ಉಳಿದು ಹತ್ತು ಹಲವಾರು ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದಾರೆ. ನೃಪತುಂಗ ಪ್ರಶಸ್ತಿ, ಪಂಪ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ನಾಡೋಜ ಪ್ರಶಸ್ತಿ ಪಡೆದಿದ್ದ ಅವರು ನಮ್ಮನ್ನು ಭೌತಿಕವಾಗಿ ಅಗಲಿದ್ದಾರೆ. ಆದರೆ, ಮಾನಸಿಕವಾಗಿ ನಮ್ಮೊಂದಿಗೆ ಇದ್ದಾರೆ ಎಂದರು.