ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಹಾವು ಕಚ್ಚಿ ಅಸ್ವಸ್ಥಗೊಂಡ ಬಾಲಕ

Last Updated 21 ಜೂನ್ 2021, 3:26 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ಮುರುಡೇಗೌಡನಪಾಳ್ಯದಲ್ಲಿ ಬಾಲಕನಿಗೆ ಹಾವು ಕಚ್ಚಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆ ರಮೇಶ್‌ ಅವರನ್ನು ನೋಡಲು ಹೋದ ಹೇಮಂತ್‌ (8) ಎಂಬ ಬಾಲಕನಿಗೆ ನಾಗರ ಹಾವು ಕಚ್ಚಿದೆ. ಅಸ್ವಸ್ಥಗೊಂಡ ಬಾಲಕನಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT