ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಅಹಿಂಸೆ ಗೆಲುವಿಗೆ ಸೋಪಾನ

Last Updated 3 ಅಕ್ಟೋಬರ್ 2021, 5:11 IST
ಅಕ್ಷರ ಗಾತ್ರ

ಮಾಗಡಿ: ‘ಹಿಂಸೆಯನ್ನು ಅಹಿಂಸೆಯಿಂದ ಗೆಲ್ಲಬೇಕು ಎಂಬ ಗಾಂಧೀಜಿ ಅವರ ಕನಸನ್ನು ನನಸು ಮಾಡೋಣ’ ಎಂದು ಕರ್ನಾಟಕ ಸ್ವಾಭಿಮಾನಿ ಮುಸ್ಲಿಂ ಕನ್ನಡಿಗರ ರಕ್ಷಣಾ ವೇದಿಕೆಯ ತಾಲ್ಲೂಕು ಶಾಖೆ ಅಧ್ಯಕ್ಷೆ ಜಯಲಕ್ಷ್ಮಮ್ಮ ಹೇಳಿದರು.

ಶನಿವಾರ ಕರ್ನಾಟಕ ಸ್ವಾಭಿಮಾನಿ ಮುಸ್ಲಿಂ ಕನ್ನಡಿಗರ ರಕ್ಷಣಾ ವೇದಿಕೆಯ ತಾಲ್ಲೂಕು ಶಾಖೆಯಲ್ಲಿ ನಡೆದ ಗಾಂಧಿ ಜಯಂತಿಯಲ್ಲಿ ಮಾತನಾಡಿದರು.

ವೇದಿಕೆಯ ರಾಜ್ಯ ಸಮಿತಿ ಸದಸ್ಯೆ ತಬಸ್ಸುಮ್‌ ಸುಲ್ತಾನ ಮಾತನಾಡಿ, ಜಾಗತಿಕ ಮತ್ತು ರಾಷ್ಟ್ರದ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧೀಜಿ ನಮಗೆ ಪ್ರಸ್ತುತರಾಗುತ್ತಾರೆ ಎಂದರು.

ಕಾರ್ಯದರ್ಶಿ ಸೈಯದ್‌ ತೈಯಬ್‌, ಸದಸ್ಯೆ ಬಿ.ಬಿ. ಹಾಜಿರಾ, ಶಬನಾ, ಸಲಿಮಾಭಾನು, ಜೋಯಾ, ಆಶಿಪ್‌ ಪಾಷಾ, ಇಮ್ರಾನ್‌, ನಾಗಮಣಿ, ರಮ್ಯಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT