ಯುವ ಮುಖಂಡ ರಾಂಪುರ ನಾಗೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಸಕ ಎ. ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅ. ದೇವೇಗೌಡ, ನಗರಸಭೆ ಸದಸ್ಯ ಕೆ. ಶೇಷಾದ್ರಿ, ಆರ್.ಪಿ.ಐ ರಾಜ್ಯ ಘಟಕದ ಅಧ್ಯಕ್ಷ ವೆಂಕಟಸ್ವಾಮಿ, ಮಾಜಿ ಶಾಸಕ ಕೆ. ರಾಜು, ಪ್ರಮುಖರಾದ ರಾ.ಸಿ. ದೇವರಾಜ್, ಚೆಲುವರಾಜು, ಶಿವಶಂಕರ್, ಶಿವಕುಮಾರಸ್ವಾಮಿ, ನಾಗರಾಜ್ ಹಾಜರಿದ್ದರು. ಸಿದ್ಧಲಿಂಗಯ್ಯ ಅವರ ಕವನಗಳ ಗಾಯನ ಕಾರ್ಯಕ್ರಮ ನಡೆಯಿತು.