ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹಾರೋಹಳ್ಳಿ | ಮಣ್ಣು ಮಾರಾಟ ದಂಧೆಗಿಲ್ಲ ಕಡಿವಾಣ

ಗೋವಿಂದರಾಜು ವಿ.
Published : 3 ಮಾರ್ಚ್ 2025, 4:11 IST
Last Updated : 3 ಮಾರ್ಚ್ 2025, 4:11 IST
ಫಾಲೋ ಮಾಡಿ
Comments
ಅಕ್ರಮವಾಗಿ ಮಣ್ಣು ಸಾಗಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.
ಲೀಲಾವತಿ, ಕಾರ್ಯನಿರ್ವಾಹಕ ಅಭಿಯಂತರರು ಹಾರೋಹಳ್ಳಿ ಕೈಗಾರಿಕಾ ಪ್ರದೇಶ
ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಗೋಮಾಳದಲ್ಲೂ ಮಣ್ಣು ಮಾರಾಟ ದಂಧೆ ನಡೆದಿದೆ. ಸಂಬಂಧಪಟ್ಟ ಅಧಿಕಾರಿಗಳು ಕಡಿವಾಣ ಹಾಕಬೇಕು.
ಪ್ರಶಾಂತ್, ಸಾಮಾಜಿಕ ಕಾರ್ಯಕರ್ತ
ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ವಿವಿಧೆಡೆ ಮಣ್ಣು ದಂಧೆ ಯಾವುದೇ ಭಯವಿಲ್ಲದೆ ನಡೆಯುತ್ತಿದ್ದು ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು.
ನವೀನ್ ಮೇಡಮಾರನಹಳ್ಳಿ, ಗ್ರಾಮಸ್ಥ
ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಗಿರೇನಹಳ್ಳಿ ಬಳಿ ರಾತ್ರಿ ವೇಳೆ ಮಣ್ಣು ತುಂಬಿರುವುದು
ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಗಿರೇನಹಳ್ಳಿ ಬಳಿ ರಾತ್ರಿ ವೇಳೆ ಮಣ್ಣು ತುಂಬಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT