ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲೂರು ರೇಣುಕಾ ಯಲ್ಲಮ್ಮದೇವಿ ಉತ್ಸವ

Last Updated 9 ಅಕ್ಟೋಬರ್ 2019, 14:11 IST
ಅಕ್ಷರ ಗಾತ್ರ

ಮಾಗಡಿ: ವಿಜಯದಶಮಿ ಅಂಗವಾಗಿ ಮಂಗಳವಾರ ಸಂಜೆ ಸೋಲೂರಿನ ರೇಣುಕಾ ಯಲ್ಲಮ್ಮದೇವಿ ವಿಜಯೋತ್ಸವ ವೈಭವದಿಂದ ನಡೆಯಿತು. ಅಲಂಕೃತ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು.

ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಜಿ.ಗೋಪಾಲ ಈಡಿಗ, ಕಾರ್ಯದರ್ಶಿ ಚಂದ್ರಶೇಖರ್‌, ರೇಣುಕಾ, ಗಣೇಶ್‌, ಕುದೂರಿನ ವೆಂಕಟೇಶ್‌ ಈಡಿಗ, ಸಿದ್ದರಾಜು, ಅಗಲಕೋಟೆ ರಾಮಣ್ಣ, ಚಿದಾನಂದ್‌ ಹಾಗೂ ಈಡಿಗ ಸಮಾಜದ ಪದಾಧಿಕಾರಿಗಳು ಮತ್ತು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT