ದೇಶದ ಪ್ರಧಾನಮಂತ್ರಿಯಾಗಿ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ, ಮತ್ತು ರಾಜ್ಯದಿಂದ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕಾರ ನೂತನ ಸಚಿವರಿಗೆ ಶಾಸಕರು ಅಭಿನಂದನೆ ಸಲ್ಲಿಸಿ ಪೋಸ್ಟ್ ಮಾಡಿದ್ದಾರೆ.
ರಾಜ್ಯದಲ್ಲಿ ಜ್ವಲಂತ ನೀರಾವರಿ ಸಮಸ್ಯೆಯಾಗಿ ಬಹು ಕಾಲದಿಂದ ಉಳಿದಿರುವ ಮೇಕೆದಾಟು, ಮಹಾದಾಯಿ ಮತ್ತು ಬಯಲು ಸೀಮೆಯ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ನೂತನ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಶ್ರಮಿಸಬೇಕು’ ಎಂದು ತಿಳಿಸಿದ್ದಾರೆ.