<p><strong>ಕನಕಪುರ:</strong> ‘ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕೆಂಬುದರ ಬಗ್ಗೆ ವಚನ ಸಾಹಿತ್ಯದಲ್ಲಿ ತಿಳಿಸಲಾಗಿದೆ’ ಎಂದು ಗ್ರಾಮ ವಿದ್ಯಾ ಪ್ರಚಾರಕ ಸಂಘದ ಅಧ್ಯಕ್ಷ ಕೆ.ಬಿ.ನಾಗರಾಜು ತಿಳಿಸಿದರು.</p>.<p>ಇಲ್ಲಿನ ರೂರಲ್ ಪದವಿ ಕಾಲೇಜಿನ ಎಸ್.ಕೆ.ಮೆಮೊರಿಯಲ್ ಹಾಲ್ನಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೆ.ಎಂ.ದೊಡ್ಡಿ ಭಾರತಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಸಿ.ಪಿ.ನಾಗರಾಜು ‘ವಚನಗಳಲ್ಲಿ ವೈಚಾರಿಕತೆ’ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.</p>.<p>ಆರ್ಇಎಸ್ ಕಾರ್ಯದರ್ಶಿ ಸಿ.ರಮೇಶ್, ಪ್ರಾಂಶುಪಾಲ ಡಾ. ಎಂ.ಗೋವಿಂದಪ್ಪ, ಕನ್ನಡ ವಿಭಾಗದ ಮುಖ್ಯಸ್ಥೆ ಎಂ.ಕೆ.ಶಾಂತಕುಮಾರಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ‘ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕೆಂಬುದರ ಬಗ್ಗೆ ವಚನ ಸಾಹಿತ್ಯದಲ್ಲಿ ತಿಳಿಸಲಾಗಿದೆ’ ಎಂದು ಗ್ರಾಮ ವಿದ್ಯಾ ಪ್ರಚಾರಕ ಸಂಘದ ಅಧ್ಯಕ್ಷ ಕೆ.ಬಿ.ನಾಗರಾಜು ತಿಳಿಸಿದರು.</p>.<p>ಇಲ್ಲಿನ ರೂರಲ್ ಪದವಿ ಕಾಲೇಜಿನ ಎಸ್.ಕೆ.ಮೆಮೊರಿಯಲ್ ಹಾಲ್ನಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೆ.ಎಂ.ದೊಡ್ಡಿ ಭಾರತಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಸಿ.ಪಿ.ನಾಗರಾಜು ‘ವಚನಗಳಲ್ಲಿ ವೈಚಾರಿಕತೆ’ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.</p>.<p>ಆರ್ಇಎಸ್ ಕಾರ್ಯದರ್ಶಿ ಸಿ.ರಮೇಶ್, ಪ್ರಾಂಶುಪಾಲ ಡಾ. ಎಂ.ಗೋವಿಂದಪ್ಪ, ಕನ್ನಡ ವಿಭಾಗದ ಮುಖ್ಯಸ್ಥೆ ಎಂ.ಕೆ.ಶಾಂತಕುಮಾರಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>