ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರೇಷ್ಮೆಜೂಟು ತಯಾರಿಕೆಗೆ ಮರುಜೀವದ ನಿರೀಕ್ಷೆ: ಕೇಂದ್ರಕ್ಕೆ ಸಂಸದ ಮಂಜುನಾಥ್ ಮನವಿ

Published : 27 ಏಪ್ರಿಲ್ 2025, 4:51 IST
Last Updated : 27 ಏಪ್ರಿಲ್ 2025, 4:51 IST
ಫಾಲೋ ಮಾಡಿ
Comments
ರೇಷ್ಮೆ ಉತ್ಪಾದನೆಯಲ್ಲಿ ಭಾರತ ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿದೆ. ರೇಷ್ಮೆಜೂಟು ಉತ್ಪನ್ನ ಕಾರ್ಖಾನೆಗಳು ನಮ್ಮ ದೇಶದಲ್ಲಿ ಇಲ್ಲದ ಕಾರಣ ಚೀನಾ ಲಾಭ ಮಾಡಿಕೊಳ್ಳುತ್ತಿದೆ. ಚನ್ನಪಟ್ಟಣದಲ್ಲಿ ರೇಷ್ಮೆ ಜೂಟು ಕಾರ್ಖಾನೆ ಪುನರಾರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿದೆ.
ಡಾ. ಮಂಜುನಾಥ್ ಸಂಸದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT