ಈ ಪೈಕಿ ಕೆಂಪೇಗೌಡ ಶಾಲೆಯ ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ ಹಾಗೂ ಶಿಕ್ಷಕ ಲೋಕೇಶ್ ಅವರನ್ನು ಪೊಲೀಸರು ಮರಳಿ ವಶಕ್ಕೆ ಪಡೆದರು. ಕೆಂಪೇಗೌಡ ಪ್ರೌಢಶಾಲೆ ಪ್ರಾಚಾರ್ಯ ಶ್ರೀನಿವಾಸ, ವಿಷಯ ತಜ್ಞರಾದ ಸುಬ್ರಹ್ಮಣ್ಯ, ಶ್ರೀನಿವಾಸ, ಅರ್ಜುನ್, ಅಲೀಂ ಉಲ್ಲಾ, ನಾಗರಾಜು, ಸ್ಥಳೀಯ ಪತ್ರಕರ್ತ ವಿಜಯ್ ಕುಮಾರ್ ಎಂಬುವರನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.