ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಬರ ಎದುರಿಸುವಲ್ಲಿ ಸರ್ಕಾರ ವಿಫಲ: ಆನಂದಸ್ವಾಮಿ ಆರೋಪ

Published : 2 ಮಾರ್ಚ್ 2024, 6:46 IST
Last Updated : 2 ಮಾರ್ಚ್ 2024, 6:46 IST
ಫಾಲೋ ಮಾಡಿ
Comments
ಜಾತಿಗಣತಿ ವರದಿಯು ಜಾತಿ ಮತ್ತು ಧರ್ಮಾಧಾರಿತ ವಿಭಜನೆಯ ರಾಜಕಾರಣಕ್ಕೆ ದಾರಿ ಮಾಡಿಕೊಡುತ್ತದೆ. ಹಾಗಾಗಿ ವರದಿಗೆ ವಿರೋಧ ವ್ಯಕ್ತವಾಗುತ್ತಿದೆ. ಅದಕ್ಕೆ ನಮ್ಮ ಧಿಕ್ಕಾರವಿದೆ
– ಪ್ರಸಾದ್ ಗೌಡ ಬಿಜೆಪಿ ಮುಖಂಡ ಮಾಗಡಿ
ಕಮಲವೇ ಅಭ್ಯರ್ಥಿ; ಭಯದಿಂದ ಗಿಫ್ಟ್ ಹಂಚಿಕೆ’
‘‘ನಮಗೆ ಕಮಲ ಚಿಹ್ನೆಯೇ ಅಭ್ಯರ್ಥಿಯಾಗಿದ್ದು ಯಾರೇ ನಿಂತರೂ ಕೆಲಸ ಮಾಡುತ್ತೇವೆ. ತಳಮಟ್ಟದಲ್ಲಿ ಗ್ರಾಮ ಚಲೋ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲಾಗುತ್ತಿದೆ. ಮೈತ್ರಿ ಪಕ್ಷ ಜೆಡಿಎಸ್‌ನವರು ಅವರ ಪಕ್ಷದಡಿ ಕೆಲಸ ಮಾಡುತ್ತಿದ್ದಾರೆ. ಪಕ್ಷದ ನಾಯಕರ ಸೂಚನೆ ಮೇರೆಗೆ ಅಗತ್ಯವಿದ್ದಾಗ ಇಬ್ಬರೂ ಸೇರಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್‌ನವರು ಸೋಲಿನ ಭಯದಿಂದ ಈಗಲೇ ಮತದಾರರಿಗೆ ಉಡುಗೊರೆ ಹಂಚಲು ಶುರು ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲ ಸಲ ಗಿಫ್ಟ್ ಹಂಚಿಕೆ ಶುರುವಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಆನಂದಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT