ಮಧ್ಯಾಹ್ನ 3 ಗಂಟೆ ವೇಳೆಗೆ ಮನೆ ಮುಂದೆ ಕುಳಿತಿದ್ದ ಮಕ್ಕಳ ಮೇಲೆ ನಾಯಿಗಳ ಹಿಂಡು ದಾಳಿ ನಡೆಸಿದೆ.
ತಸೀರ್ (5), ನಗೀನಾ (12) ಹಾಗೂ ಮತ್ತೊಬ್ಬ ಬಾಲಕನಿಗೆ ಗಾಯಗಳಾಗಿವೆ.
ಒಬ್ಬ ಬಾಲಕನ ತಲೆ ಹಾಗೂ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಎಲ್ಲ ಮಕ್ಕಳಿಗೂ ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.