<p><strong>ಚನ್ನಪಟ್ಟಣ</strong>: ಬೆಂಗಳೂರಿನ ಅಂಬೇಡ್ಕರ್ ಅರ್ಥಶಾಸ್ತ್ರ ವಿವಿಯ ಸಭಾಂಗಣದಲ್ಲಿ ಎಸ್ ಎಪಿ ಸಂಸ್ಥೆ ವತಿಯಿಂದ ಈಚೆಗೆ ನಡೆದ ಅಂತರ ಶಾಲಾ ಅಬಾಕಸ್ ಸ್ಪರ್ಧೆಯಲ್ಲಿ ತಾಲ್ಲೂಕಿನ ಚಿಕ್ಕ ವಿಠಲೇನಹಳ್ಳಿ ಗ್ರಾಮದ ವಿದ್ಯಾರ್ಥಿನಿ ನೆನಪು ಲೋಕೇಶ್ ಚಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.</p><p>ಸ್ಪರ್ಧೆಯಲ್ಲಿ 80 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೇವಲ ಆರು ನಿಮಿಷದಲ್ಲಿ ಗಣಿತ ಪ್ರಮೇಯ ಬಿಡಿಸಿದ್ದಾಳೆ. ರಾಮನಗರದ ಬಿಜಿಎಸ್ ಶಾಲೆಯಲ್ಲಿ ನೆನಪು ಮೂರನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಬೆಂಗಳೂರಿನ ಅಂಬೇಡ್ಕರ್ ಅರ್ಥಶಾಸ್ತ್ರ ವಿವಿಯ ಸಭಾಂಗಣದಲ್ಲಿ ಎಸ್ ಎಪಿ ಸಂಸ್ಥೆ ವತಿಯಿಂದ ಈಚೆಗೆ ನಡೆದ ಅಂತರ ಶಾಲಾ ಅಬಾಕಸ್ ಸ್ಪರ್ಧೆಯಲ್ಲಿ ತಾಲ್ಲೂಕಿನ ಚಿಕ್ಕ ವಿಠಲೇನಹಳ್ಳಿ ಗ್ರಾಮದ ವಿದ್ಯಾರ್ಥಿನಿ ನೆನಪು ಲೋಕೇಶ್ ಚಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.</p><p>ಸ್ಪರ್ಧೆಯಲ್ಲಿ 80 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೇವಲ ಆರು ನಿಮಿಷದಲ್ಲಿ ಗಣಿತ ಪ್ರಮೇಯ ಬಿಡಿಸಿದ್ದಾಳೆ. ರಾಮನಗರದ ಬಿಜಿಎಸ್ ಶಾಲೆಯಲ್ಲಿ ನೆನಪು ಮೂರನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>