ರಾಮನಗರ: ಮಾಗಡಿ, ನೆಲಮಂಗಲ ಸುತ್ತಮುತ್ತ ಶುಕ್ರವಾರ ಮಧ್ಯಾಹ್ನ 2.02ಕ್ಕೆ ಕೆಲವು ಸೆಕೆಂಡುಗಳ ಕಾಲ ನಿಗೂಢ ಶಬ್ದ ಕೇಳಿಬಂದಿದ್ದು, ಜನರಿಗೆ ಭೂಕಂಪನದ ಅನುಭವ ಆಯಿತು.
ಈ ವೇಳೆ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾಗಡಿಯಲ್ಲೇ ಇದ್ದರು.
ಇದು ಭೂಕಂಪನವಲ್ಲ. ಮೊನ್ನೆ ಬೆಂಗಳೂರಿನಲ್ಲಿ ಕಂಡುಬಂದಂತೆ ಸೂಪರ್ ಸಾನಿಕ್ ವಿಮಾನದ್ದೇ ಸದ್ದು ಎಂದು ಪೊಲೀಸರು ತಿಳಿಸಿದರು.
: ಮಾಗಡಿ, ನೆಲಮಂಗಲ ಸುತ್ತಮುತ್ತ ಶುಕ್ರವಾರ ಮಧ್ಯಾಹ್ನ 2.02ಕ್ಕೆ ಕೆಲವು ಸೆಕೆಂಡುಗಳ ಕಾಲ ನಿಗೂಢ ಶಬ್ದ ಕೇಳಿಬಂದಿದ್ದು, ಜನರಿಗೆ ಭೂಕಂಪನದ ಅನುಭವ ಆಯಿತು.
ಈ ವೇಳೆ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾಗಡಿಯಲ್ಲೇ ಇದ್ದರು.
ಇದು ಭೂಕಂಪನವಲ್ಲ. ಮೊನ್ನೆ ಬೆಂಗಳೂರಿನಲ್ಲಿ ಕಂಡುಬಂದಂತೆ ಸೂಪರ್ ಸಾನಿಕ್ ವಿಮಾನದ್ದೇ ಸದ್ದು ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.