ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣ, ಶಿಕ್ಷಣ ಸಂಯೋಜಕರಾದ ತಮ್ಮಣ್ಣ, ಕಂಬಯ್ಯ, ಮುತ್ತಯ್ಯ, ರಾಜಶೇಖರ್, ರವಿಕುಮಾರ್, ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ವಿಜ್ಞಾನ ಶಿಕ್ಷಕ ಕೃಷ್ಣ ಮತ್ತು ಅಗಸ್ತ್ಯ ಪ್ರತಿಷ್ಠಾನದ ಪ್ರತಿನಿಧಿಗಳಾದ ಮಂಜುನಾಥ್, ಮನು, ಭರತ್ ಕುಮಾರ್, ವಿಶ್ವನಾಥ್ ಭಾಗವಹಿಸಿದ್ದರು.