ಸಾರ್ವಜನಿಕರು ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಅಧಿಕಾರಿಗಳ ಜೊತೆಗೆ ಕೈಜೋಡಿಸಬೇಕು. ಲಾಕ್ಡೌನ್ ಮತ್ತು ನಿಷೇಧಾಜ್ಞಾ ಜಾರಿಯಲ್ಲಿದ್ದರೂ ಬೇಕಾಬಿಟ್ಟಿಯಾಗಿ ವಾಹನಗಳಲ್ಲಿ ಅಲೆದಾಡುವುದು, ಬೀದಿಬದಿ ತರಕಾರಿ ಮಾರಾಟ ಮಾಡುವುದು, ಅಂಗಡಿಮುಗ್ಗಟ್ಟುಗಳನ್ನು ಅವಧಿ ಮೀರಿದರೂ ಬಾಗಿಲು ಮುಚ್ಚದೆ ಇರುವುದು ಸರಿಯಲ್ಲ ಎಂದು ತಿಳಿಸಿದರು.