ಲಯನ್ಸ್ ಪಶುವೈದ್ಯ ಚಿಕಿತ್ಸೆ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ನಿಂಗರಾಜಯ್ಯ, ಲಯನ್ಸ್ ಕ್ಲಬ್ ಕ್ಯಾಂಪಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಯು.ಸಿ.ಕುಮಾರ್, ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದ ಮೇಲ್ವಿಚಾರಕರಾದ ಲೋಕೇಶ್, ಕೆ.ಎಸ್.ಶಿವಶೇಖರ್ ಹಾಗೂ ಆಸ್ಪತ್ರೆಯ ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಸರ್ವೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.