ಕಲಾವಿದ ಕಾಳಯ್ಯ, ಶಾಲಾ ಮುಖ್ಯಶಿಕ್ಷಕ ಮಾರುತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಟರಾಜು, ಸಂಘಟನಾ ಕಾರ್ಯದರ್ಶಿ ಜಿ.ಎಸ್. ಗೀತಾ, ತಾಲ್ಲೂಕು ನಿರ್ದೇಶಕ ರಾದ ಎನ್.ಜಿ. ರಾಜು, ಧರ್ಮನಾಯ್ಕ್, ಎಚ್.ಆರ್. ನಾಗರಾಜು ಸೇರಿದಂತೆ 20 ಶಿಕ್ಷಕರು ಪಾಲ್ಗೊ೦ಡಿದ್ದರು.