ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಶ್, ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಡೇನಿಯಲ್ ಸುಜಯ್ ಕುಮಾರ್, ಸರ್ಕಾರಿ ನೌಕರರ ಸಂಘದ ಖಜಾಂಚಿ ಚಿಕ್ಕ ಚೆನ್ನೇಗೌಡ, ಮುಖ್ಯ ಶಿಕ್ಷಕರಾದ ವಿನೋಧ, ನಿರ್ಮಲಾ, ರಂಗಧಾಮಯ್ಯ, ಬಸವರಾಜಪ್ಪ, ಶ್ರೀಧರ ಸ್ವಾಮಿ, ಶಿಕ್ಷಣ ಸಂಯೋಜಕ ಶ್ರೀನಿವಾಸ್, ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಸದಸ್ಯ ಕೃಷ್ಣಪ್ರಸಾದ್ ಭಾಗವಹಿಸಿದ್ದರು.