<p><strong>ಚನ್ನಪಟ್ಟಣ: </strong>ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಗುಡಿಸರಗೂರು ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ವೇಳೆ ₹2.34 ಲಕ್ಷ ಹುಂಡಿ ಹಣ ಸಂಗ್ರಹವಾಗಿದೆ.<br /><br />ತಹಶೀಲ್ದಾರ್ ಸುದರ್ಶನ್ ಅವರ ಮಾರ್ಗದರ್ಶನದಲ್ಲಿ ಸಾರ್ವಜನಿಕರ ಎದುರು ಹುಂಡಿಯನ್ನು ತೆರೆದು ಸಂಗ್ರಹವಾಗಿರುವ ಹಣವನ್ನು ಗುರುವಾರ ಎಣಿಸಲಾಯಿತು. ಎಣಿಸಿದ ಬಳಿಕ ಸರ್ಕಾರದ ಖಜಾನೆಗೆ ನೀಡಲಾಯಿತು.</p>.<p>ವಿರುಪಾಕ್ಷಿಪುರ ಹೋಬಳಿಯ ಕಂದಾಯ ನಿರೀಕ್ಷಕ ರಜತ್, 10ಕ್ಕೂ ಹೆಚ್ಚು ಮಂದಿ ಗ್ರಾಮಲೆಕ್ಕಿಗರು ಹಾಗೂ ಗ್ರಾಮ ಸಹಾಯಕರು ಹಣ ಎಣಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಗುಡಿಸರಗೂರು ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ವೇಳೆ ₹2.34 ಲಕ್ಷ ಹುಂಡಿ ಹಣ ಸಂಗ್ರಹವಾಗಿದೆ.<br /><br />ತಹಶೀಲ್ದಾರ್ ಸುದರ್ಶನ್ ಅವರ ಮಾರ್ಗದರ್ಶನದಲ್ಲಿ ಸಾರ್ವಜನಿಕರ ಎದುರು ಹುಂಡಿಯನ್ನು ತೆರೆದು ಸಂಗ್ರಹವಾಗಿರುವ ಹಣವನ್ನು ಗುರುವಾರ ಎಣಿಸಲಾಯಿತು. ಎಣಿಸಿದ ಬಳಿಕ ಸರ್ಕಾರದ ಖಜಾನೆಗೆ ನೀಡಲಾಯಿತು.</p>.<p>ವಿರುಪಾಕ್ಷಿಪುರ ಹೋಬಳಿಯ ಕಂದಾಯ ನಿರೀಕ್ಷಕ ರಜತ್, 10ಕ್ಕೂ ಹೆಚ್ಚು ಮಂದಿ ಗ್ರಾಮಲೆಕ್ಕಿಗರು ಹಾಗೂ ಗ್ರಾಮ ಸಹಾಯಕರು ಹಣ ಎಣಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>