ಸೋಮವಾರ ಸಂಜೆಯಿಂದ ಗ್ರಾಮಾಂತರ ಠಾಣೆ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯ ಮುಳುಗು ಪರಿಣತರ ಜತೆಗೂಡಿ ಮೃತದೇಹದ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ತಂಡದ ಜತೆಗೂಡಿ ಬುಧವಾರ ಮತ್ತೆ ಶವ ಪತ್ತೆ ಕಾರ್ಯಾಚರಣೆ ಕೈಗೊಳ್ಳ
ಲಾಗಿತ್ತು. ಆದರೆ, ಮಧ್ಯಾಹ್ನ 3 ಗಂಟೆ ವೇಳೆ ಮೃತದೇಹವು ತನ್ನಿಂತಾನೇ ಮೇಲೆ ಬಂದಿದ್ದು, ಅದನ್ನು ಹೊರತೆಗೆದಿದ್ದಾರೆ.