ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಂಪುರ ಮಲುವೇಗೌಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಟಿ.ಜಯರಾಮು, ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಲೇಕೇರಿ ರವೀಶ್, ಮುಖಂಡರಾದ ರಾಮಚಂದ್ರು, ಶಿವಲಿಂಗಯ್ಯ, ಸದಾನಂದ, ಹುಣಸನಹಳ್ಳಿ ಕೃಷ್ಣಪ್ಪ, ಎಸ್.ಸಿ.ಶೇಖರ್, ಎಂ.ಎನ್.ಆನಂದಸ್ವಾಮಿ ಭಾಗವಹಿಸಿದ್ದರು.