ಅರ್ಚಕರಹಳ್ಳಿ ಅಂಧರ ಶಾಲೆಯ ಅನ್ನದಾನೇಶ್ವರ ಸ್ವಾಮೀಜಿ, ಶ್ರೀಶೈಲ ಸ್ವಾಮೀಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಲೇಕೇರಿ ರವೀಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆಲಗೆರೆ ಜಯರಾಮು, ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್, ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಂಪುರ ಮಲವೇಗೌಡ, ಆದಿಚುಂಚನಗಿರಿ ಮಹಾಸಂಸ್ಥಾನ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅಕ್ಕೂರು ಶಿವರಾಮು, ಅಕ್ಕೂರು ಗ್ರಾ.ಪಂ ಅಧ್ಯಕ್ಷ ಅಶೋಕ್, ಸದಸ್ಯ ಶಿವನಂಜೇಗೌಡ, ರಾಜು, ದೇವಾಲಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೃಷ್ಣೇಗೌಡ, ಮುಖಂಡರಾದ ಅಂಗಡಿ ರಾಮೇಗೌಡ, ಕೆಂಚೇಗೌಡ, ಆನಂದಸ್ವಾಮಿ, ರಾಜೇಶ್ ಹಾಜರಿದ್ದರು.