ಶುಕ್ರವಾರ, 2 ಜನವರಿ 2026
×
ADVERTISEMENT
ADVERTISEMENT

ಸಾಂಸ್ಕೃತಿಕ ಪ್ರತಿರೋಧದ ಸೇತು ರಂಗಭೂಮಿ

ಅಜ್ಜಿ ಕಲಿಕಾ ಕೇಂದ್ರದಲ್ಲಿ ನಾಟಕ ರಚನೆ ಕಾರ್ಯಾಗಾರ; ಹೊಸ ಹೊಳಹು ನೀಡಿದ ಸಂಪನ್ಮೂಲ ವ್ಯಕ್ತಿಗಳು
Published : 2 ಜನವರಿ 2026, 4:55 IST
Last Updated : 2 ಜನವರಿ 2026, 4:55 IST
ಫಾಲೋ ಮಾಡಿ
Comments
ಮಾಗಡಿ ತಾಲ್ಲೂಕಿನ ಜ್ಯೋತಿಪಾಳ್ಯದಲ್ಲಿರುವ ಅಜ್ಜಿ ಕಲಿಕಾ ಕೇಂದ್ರದಲ್ಲಿ ನಾಟಕ ರಚನೆ ಕಾರ್ಯಾಗಾರಕ್ಕೆ ಭೇಟಿ ನೀಡಿದ ಸಿನಿಮಾ ನಟ ದುನಿಯಾ ವಿಜಯ್ ಅವರೊಂದಿಗೆ ಶಿಬಿರಾರ್ಥಿಗಳು
ಮಾಗಡಿ ತಾಲ್ಲೂಕಿನ ಜ್ಯೋತಿಪಾಳ್ಯದಲ್ಲಿರುವ ಅಜ್ಜಿ ಕಲಿಕಾ ಕೇಂದ್ರದಲ್ಲಿ ನಾಟಕ ರಚನೆ ಕಾರ್ಯಾಗಾರಕ್ಕೆ ಭೇಟಿ ನೀಡಿದ ಸಿನಿಮಾ ನಟ ದುನಿಯಾ ವಿಜಯ್ ಅವರೊಂದಿಗೆ ಶಿಬಿರಾರ್ಥಿಗಳು
ದೇಶಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಹಾಶ್ಮಿ ಅವರ ಕುಟುಂಬವು ನಮ್ಮ ನೆಲದಲ್ಲಿ ಎಎಲ್‌ಸಿ ಮೂಲಕ ಮಾಡುತ್ತಿರುವ ಕೆಲಸವು ಕನ್ನಡದ ಸೆಳೆತ ಮತ್ತು ಶಕ್ತಿಗೆ ಸಾಕ್ಷಿಯಾಗಿದೆ. ಇದು ಈ ನೆಲದ ಪುಣ್ಯವೂ ಹೌದು –
ಡಾ. ಎಂ. ಬೈರೇಗೌಡ ಜಾನಪದ ವಿದ್ವಾಂಸ
ತಲೆಮಾರಿನಿಂದ ತಲೆಮಾರಿಗೆ ಮೌಖಿಕವಾಗಿ ಹರಿದು ಬಂದಿರುವ ಸೋಬಾನೆ ಒಗಟು ಲಾಲಿಪದ ಸೇರಿದಂತೆ ನಮ್ಮ ನೆಲದ ಜಾನಪದ ಕಲಾ ಸಂಪತ್ತನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಯುವಜನರ ಮೇಲಿದೆ
– ಸೋಬಾನೆ ರಾಮಯ್ಯ ಜಾನಪದ ಕಲಾವಿದ
ಕನ್ನಡ ನೆಲವು ಸ್ಪೂರ್ತಿಯ ಸೆಲೆಯಾಗಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ. ಸಾಂಸ್ಕೃತಿಕ ಕ್ಷೇತ್ರವನ್ನು ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಎಎಲ್‌ಸಿಯು ಮತ್ತಷ್ಟು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲಿದೆ –
ಶಬ್ನಮ್ ಹಾಶ್ಮಿ ಟ್ರಸ್ಟಿ ಅಜ್ಜಿ ಕಲಿಕಾ ಕೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT