ಆದರೆ, ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳಿಲ್ಲ. ಬಿಡದಿಯಿಂದ ದೆಹಲಿಗೆ ಆರು ಮಂದಿ ತೆರಳಿದ್ದರು. ಅವರಲ್ಲಿ ಒಬ್ಬರು ಮಾತ್ರ ಬಿಡದಿಗೆ ಹಿಂದಿರುಗಿದ್ದಾರೆ. ಉಳಿದವರು ದೆಹಲಿಯಲ್ಲಿಯೇ ಇದ್ದಾರೆ. ಬಂದಿರುವ ವ್ಯಕ್ತಿಯನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ ಎಂದು ತಹಶೀಲ್ದಾರ್ ನರಸಿಂಹಮೂರ್ತಿ ಸ್ಪಷ್ಟನೆ ನೀಡಿದ್ದಾರೆ.