ಮಾರುಕಟ್ಟೆಗಳಲ್ಲಿ ಮುಸ್ಲಿಮರಿಗೆ ಬಹಿಷ್ಕಾರ ಹಾಕುವಂತೆ ಕರೆ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು ' ಸರ್ಕಾರಿ ಮಾರುಕಟ್ಟೆಗಳಲ್ಲಿ ಎಲ್ಲರಿಗೂ ಮುಕ್ತ ಅವಕಾಶ ಇದೆ. ರೈತರಿಗೂ ತಮ್ಮ ಉತ್ಪನ್ನ ಯಾರಿಗಾದರೂ ಮಾರುವ ಅವಕಾಶ ಇದೆ. ಸರ್ಕಾರ ಅಂತಹ ಯಾವುದೇ ಬಹಿಷ್ಕಾರ ಹೇಳಿಕೆಗಳನ್ನು ಬೆಂಬಲಿಸುವುದಿಲ್ಲ ಎಂದರು.