ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸೇಬಿನ ಬೃಹತ್ ಹಾರ ಹಾಕಿ ಸ್ವಾಗತಿಸಿದರು
– ಪ್ರಜಾವಾಣಿ ಚಿತ್ರ
ಕನಕಪುರದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಎಸ್. ಕರಿಯಪ್ಪ ಅವರ ಸಮಾಧಿಗೆ ಡಿ.ಕೆ. ಶಿವಕುಮಾರ್ ಶನಿವಾರ ಪುಷ್ಪ ನಮನ ಸಲ್ಲಿಸಿದರು
ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು