ಇದೇ 2ರಂದು ಮಧ್ಯಾಹ್ನ 12.30 ಗಂಟೆಗೆ ನಡೆಯುವ ವಿದ್ಯಾಗಣಪತಿ ಪ್ರತಿಷ್ಠಾಪನ ಪೂಜೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್ ಪಾಲ್ಗೊಳ್ಳಲಿದ್ದಾರೆ.