<p><strong>ಬಿಡದಿ:</strong> ಟೊಯೊಟಾ ಕಿರ್ಲೋಸ್ಕರ್ ಮೋಟರ್ಸ್ (ಟಿಕೆಎಂ)ಆಡಳಿತ ಮಂಡಳಿಯ ಧೋರಣೆ ಖಂಡಿಸಿ ಕಾರ್ಮಿಕರು ಮಂಗಳವಾರ ಕಣ್ಣಿಗೆಕಪ್ಪುಬಟ್ಟೆಕಟ್ಟಿಕೊಂಡುಒಂದುಗಂಟೆಗೂಹೆಚ್ಚುಕಾಲಪ್ರತಿಭಟನೆ</p>.<p>ನಡೆಸಿದರು. ಟೊಯೊಟೊ ಆಡಳಿತ ಮಂಡಳಿಯ ಹಠಮಾರಿ ಧೋರಣೆ ಮತ್ತುರಾಜ್ಯ ಹಾಗೂಕೇಂದ್ರ ಸರ್ಕಾರಗಳ ಜಾಣ ಕುರುಡುತನಖಂಡಿಸಿ ವಿನೂತನ ಪ್ರತಿಭಟನೆ ನಡೆಸಿರುವುದಾಗಿ ಕಾರ್ಮಿಕ ಸಂಘ ಹೇಳಿದೆ.</p>.<p>ಬೆಂಬಲ: ಟೊಯೊಟಾ ಕಾರ್ಮಿಕರ ಹೋರಾಟ ಬೆಂಬಲಿಸಿ ತಮಿಳುನಾಡಿನಲ್ಲಿಯೂ ಸಿಐಟಿಯು ಸಹಯೋಗದೊಂದಿದೆ ಹತ್ತಾರು ಕಂಪನಿ ಕಾರ್ಮಿಕರು ಒಟ್ಟಾಗಿ ಪ್ರತಿಭಟನೆ ನಡೆಸಿದ್ದಾರೆ.</p>.<p>ಶೀಘ್ರ ಸಮಸ್ಯೆ ಬಗೆಹರಿಸದಿದ್ದರೆ ದೆಹಲಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಚಕ್ಕೆರೆ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಿಡದಿ:</strong> ಟೊಯೊಟಾ ಕಿರ್ಲೋಸ್ಕರ್ ಮೋಟರ್ಸ್ (ಟಿಕೆಎಂ)ಆಡಳಿತ ಮಂಡಳಿಯ ಧೋರಣೆ ಖಂಡಿಸಿ ಕಾರ್ಮಿಕರು ಮಂಗಳವಾರ ಕಣ್ಣಿಗೆಕಪ್ಪುಬಟ್ಟೆಕಟ್ಟಿಕೊಂಡುಒಂದುಗಂಟೆಗೂಹೆಚ್ಚುಕಾಲಪ್ರತಿಭಟನೆ</p>.<p>ನಡೆಸಿದರು. ಟೊಯೊಟೊ ಆಡಳಿತ ಮಂಡಳಿಯ ಹಠಮಾರಿ ಧೋರಣೆ ಮತ್ತುರಾಜ್ಯ ಹಾಗೂಕೇಂದ್ರ ಸರ್ಕಾರಗಳ ಜಾಣ ಕುರುಡುತನಖಂಡಿಸಿ ವಿನೂತನ ಪ್ರತಿಭಟನೆ ನಡೆಸಿರುವುದಾಗಿ ಕಾರ್ಮಿಕ ಸಂಘ ಹೇಳಿದೆ.</p>.<p>ಬೆಂಬಲ: ಟೊಯೊಟಾ ಕಾರ್ಮಿಕರ ಹೋರಾಟ ಬೆಂಬಲಿಸಿ ತಮಿಳುನಾಡಿನಲ್ಲಿಯೂ ಸಿಐಟಿಯು ಸಹಯೋಗದೊಂದಿದೆ ಹತ್ತಾರು ಕಂಪನಿ ಕಾರ್ಮಿಕರು ಒಟ್ಟಾಗಿ ಪ್ರತಿಭಟನೆ ನಡೆಸಿದ್ದಾರೆ.</p>.<p>ಶೀಘ್ರ ಸಮಸ್ಯೆ ಬಗೆಹರಿಸದಿದ್ದರೆ ದೆಹಲಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಚಕ್ಕೆರೆ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>