ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಮುಂದುವರಿದ ಮುಷ್ಕರ

Last Updated 12 ಡಿಸೆಂಬರ್ 2020, 5:55 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಶನಿವಾರವೂ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಬೆಂಗಳೂರು-ಮೈಸೂರು‌ ನಡುವೆ ಸಂಚರಿಸುವ ಪ್ರಯಾಣಿಕರು ಬಹುವಾಗಿ ಕೆಎಸ್ ಆರ್ ಟಿಸಿ ಬಸ್ ಗಳನ್ನೇ ನಂಬಿದ್ದಾರೆ. ರೈಲುಗಳ ಸಂಚಾರವು ಸೀಮಿತವಾಗಿದೆ. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಖಾಸಗಿ ವಾಹನಗಳ ಓಡಾಟ ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT