ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಮಾಗಡಿಯಲ್ಲಿ ಮತ್ತೆರಡು ಚಿರತೆ ಸೆರೆ

Last Updated 27 ಮೇ 2020, 6:47 IST
ಅಕ್ಷರ ಗಾತ್ರ

ರಾಮನಗರ: ಮಾಗಡಿ ತಾಲ್ಲೂಕಿನಲ್ಲಿ ಬುಧವಾರ ಮತ್ತೆರಡು ಚಿರತೆಗಳು ಸೆರೆಯಾಗಿವೆ.

ಮೋಟಗೊಂಡನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೊಸೂರು ಬಳಿ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಬೆಳಗುಂಬ ಗ್ರಾ.ಪಂ. ವ್ಯಾಪ್ತಿಯ ತೊರೆಚೆನ್ನಹಳ್ಳಿ ಬಳಿ ಮತ್ತೊಂದು ಚಿರತೆ ಬೋನೊಳಗೆ ಬಂಧಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT