ರಾಮನಗರ: ಮಾಗಡಿ ತಾಲ್ಲೂಕಿನಲ್ಲಿ ಬುಧವಾರ ಮತ್ತೆರಡು ಚಿರತೆಗಳು ಸೆರೆಯಾಗಿವೆ.
ಮೋಟಗೊಂಡನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೊಸೂರು ಬಳಿ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಬೆಳಗುಂಬ ಗ್ರಾ.ಪಂ. ವ್ಯಾಪ್ತಿಯ ತೊರೆಚೆನ್ನಹಳ್ಳಿ ಬಳಿ ಮತ್ತೊಂದು ಚಿರತೆ ಬೋನೊಳಗೆ ಬಂಧಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.