<p><strong>ಮಾಗಡಿ:</strong> ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ. </p>.<p>ತಾಲ್ಲೂಕಿನ ಚಂದೂರಾಯನಹಳ್ಳಿ ಬಳಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಇರುವ ಕೃಷಿ ಹೊಂಡದಲ್ಲಿ ಈ ಘಟನೆ ನಡೆದಿದೆ.</p>.<p>ತಾಲ್ಲೂಕಿನ ಸಿದ್ದರಂಗಯ್ಯನಪಾಳ್ಯದ ನಿವಾಸಿಗಳಾದ ಶಂಕರ್ (32), ಮೋಹಿತ್ (17) ಮೃತರು. ಕೃಷಿಹೊಂಡದ ಕೆಸರಿನಲ್ಲಿ ಸಿಕ್ಕಿಹಾಕಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ. </p>.<p>ತಾಲ್ಲೂಕಿನ ಚಂದೂರಾಯನಹಳ್ಳಿ ಬಳಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಇರುವ ಕೃಷಿ ಹೊಂಡದಲ್ಲಿ ಈ ಘಟನೆ ನಡೆದಿದೆ.</p>.<p>ತಾಲ್ಲೂಕಿನ ಸಿದ್ದರಂಗಯ್ಯನಪಾಳ್ಯದ ನಿವಾಸಿಗಳಾದ ಶಂಕರ್ (32), ಮೋಹಿತ್ (17) ಮೃತರು. ಕೃಷಿಹೊಂಡದ ಕೆಸರಿನಲ್ಲಿ ಸಿಕ್ಕಿಹಾಕಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>