ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ರಾಮನಗರ | 3 ವರ್ಷದೊಳಗೆ ವಿ.ವಿ ಸಂಕೀರ್ಣ ನಿರ್ಮಾಣ

ವಿ.ವಿ ನಿರ್ಮಾಣಕ್ಕೆ ಶಾಸಕ ಹುಸೇನ್ ಭೂಮಿಪೂಜೆ; ಕಾಲೇಜು ಇಲ್ಲೇ ಇರುವ ಭರವಸೆ
Published : 29 ಸೆಪ್ಟೆಂಬರ್ 2023, 6:49 IST
Last Updated : 29 ಸೆಪ್ಟೆಂಬರ್ 2023, 6:49 IST
ADVERTISEMENT
ಫಾಲೋ ಮಾಡಿ
Comments
ವೈದ್ಯಕೀಯ ಕಾಲೇಜು ಸ್ಥಳಾಂತರವಾಗಿದೆ ಎಂದು ಬೊಬ್ಬಿಡುತ್ತಿರುವವರು ಜಿಲ್ಲೆಯ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಹೋದಾಗ ಹೋರಾಟ ಮಾಡಬೇಕಿತ್ತು
ಎಚ್‌.ಎ. ಇಕ್ಬಾಲ್ ಹುಸೇನ್, ಶಾಸಕ
ವಿಶ್ವವಿದ್ಯಾಲಯವಿಲ್ಲದೆ ಕಾಲೇಜು ಇರಲು ಸಾಧ್ಯವಿಲ್ಲ. ಹಾಗಾಗಿ ಎರಡೂ ಒಟ್ಟಿಗೆ ಇರಲಿವೆ. ಈ ವಿಷಯದಲ್ಲಿ ನಾವೆಲ್ಲರೂ ಆಶಾವಾದಿಗಳಾಗಿರೋಣ
ಸಿ.ಎಂ. ಲಿಂಗಪ್ಪ, ವಿಧಾನ ಪರಿಷತ್ ಮಾಜಿ
ರಾಮನಗರದ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡಿದ ರೈತರನ್ನು ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಸನ್ಮಾನಿಸಿದರು 
ರಾಮನಗರದ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡಿದ ರೈತರನ್ನು ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಸನ್ಮಾನಿಸಿದರು 
ರಾಮನಗರದ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡಿದ ರೈತರಿಗೆ ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಅವರು ಸನ್ಮಾನ ಮಾಡಿದ್ದಕ್ಕೆ ಗ್ರಾಮದ ಕೆಲ ರೈತರು ಆಕ್ಷೇಪ ವ್ಯಕ್ತಪಡಿಸಿದರು
ರಾಮನಗರದ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡಿದ ರೈತರಿಗೆ ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಅವರು ಸನ್ಮಾನ ಮಾಡಿದ್ದಕ್ಕೆ ಗ್ರಾಮದ ಕೆಲ ರೈತರು ಆಕ್ಷೇಪ ವ್ಯಕ್ತಪಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT