ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಕೇವಲ ಹಿಂದುಗಳ ವಿರುದ್ಧ ದಾಖಲಾದ ಪ್ರಕರಣಗಳು ಮಾತ್ರವಲ್ಲ, ಎಲ್ಲರ ಮೇಲೆ ಹಾಕಿರುವ ಪ್ರಕರಣಗಳನ್ನೂ ಹಿಂಪಡೆಯಬೇಕು. ರೈತರು, ಕನ್ನಡಪರ ಹೋರಾಟಗಾರ ಮೇಲೆ ದಾಖಲಾದ ಎಲ್ಲ ಪ್ರಕರಣಗಳನ್ನೂ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಭಾನುವಾರ ಟಿಪ್ಪು ಸುಲ್ತಾನ್ ಸಮಾಧಿ ಮುಂದೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.