ಶನಿವಾರ, 20 ಡಿಸೆಂಬರ್ 2025
×
ADVERTISEMENT
ADVERTISEMENT

ಸಿದ್ದರಾಮಯ್ಯ ಬದಲಾವಣೆ ಸುಲಭವಲ್ಲ: ವಾಟಾಳ್ ಆಕ್ರೋಶ

ಬೆಳಗಾವಿ ಅಧಿವೇಶನದ ಆಶಯ ವಿಫಲ, ಡಿನ್ನರ್ ಸಭೆಗೆ ಮೀಸಲಾದ ಅಧಿವೇಶನ
Published : 20 ಡಿಸೆಂಬರ್ 2025, 7:57 IST
Last Updated : 20 ಡಿಸೆಂಬರ್ 2025, 7:57 IST
ಫಾಲೋ ಮಾಡಿ
Comments
ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ತಡೆ ಮಸೂದೆಯು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಇದೇನಾದರು ಕಾಯ್ದೆಯಾದರೆ ಮುಂದೆ ಆಡಳಿತ ಪಕ್ಷಗಳು ದುರುಪಯೋಗ ಮಾಡಿಕೊಳ್ಳಲಿವೆ.
– ವಾಟಾಳ್ ನಾಗರಾಜ್, ಅಧ್ಯಕ್ಷ ಕನ್ನಡ ಚಳವಳಿ ವಾಟಾಳ್ ಪಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT