‘ಉತ್ತರ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಯಿಂದ ಆ ಭಾಗದ ಶಾಸಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಸರ್ಕಾರವು ಕನ್ನಡ ಶಾಲೆಗಳನ್ನು ಮುಚ್ಚಿ, ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯುವ ಯೋಜನೆಯನ್ನು ಕೈಬಿಡಬೇಕು. ಈ ಬಗ್ಗೆ ಸಾಹಿತಿಗಳು ಜಾಣಕಿವುಡು ಪ್ರದರ್ಶಿಸುವುದನ್ನು ಬಿಡಬೇಕು’ ಎಂದು ಒತ್ತಾಯಿಸಿದರು.