ಸುಮಾರು 25 ವರ್ಷಗಳ ಹಿಂದೆ ಅರ್ಚಕರಿಗೆ ಪೂಜೆ ಮಾಡುವ ಸಂದರ್ಭದಲ್ಲಿ ವೆಂಕಟೇಶ್ವರಸ್ವಾಮಿ ಮೂರ್ತಿಯಿಂದ ಲಕ್ಷ್ಮಿ ಅಮ್ಮನವರ ದರ್ಶನವಾದಂತೆ ಅನುಭವವಾಗಿದ್ದರಿಂದ ಅಲ್ಲಿಂದ ಪ್ರತಿವರ್ಷ ಆಷಾಡ ಮಾಸಕ್ಕೂ ಮುನ್ನ ವೆಂಕಟೇಶ್ವರ ಮೂರ್ತಿಗೆ ಲಕ್ಷ್ಮಿ ಅಮ್ಮನವರ ಅಲಂಕಾರ ಮಾಡಿ ಅಮವಾಸ್ಯೆ ದಿವಸಕ್ಕೆ ಮುಕ್ತಾಯ ಮಾಡಲಾಗುತ್ತದೆ.