ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ನಮ್ಮ ರೈತರು ಕತ್ತರಿಸುವ ಮಾಂಸ ಕ್ಲೀನ್ ಮಾಡಲು, ರೇಷ್ಮೆ- ಮಾವು ಕೊಳ್ಳಲು ಅದೇ ಸಮಾಜದವರು ಬರಬೇಕು. ಇವ್ಯಾವೋ ವಿಶ್ವ ಹಿಂದು ಪರಿಷತ್, ಬಜರಂಗದಳದವರು ಇವರ ಹೊಟ್ಟೆಪಾಡಿಗೆದೇಶ ಹಾಳು ಮಾಡೋದಕ್ಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.