ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿದೇವರಹಳ್ಳಿ: 14 ರಂದು ವಿಗ್ರಹ ಪ್ರತಿಷ್ಠಾಪನೆ

Last Updated 11 ಫೆಬ್ರುವರಿ 2020, 13:24 IST
ಅಕ್ಷರ ಗಾತ್ರ

ಮರಳವಾಡಿ (ಕನಕಪುರ): ಇಲ್ಲಿನ ಮರಳವಾಡಿ ಹೋಬಳಿ ಸಿಡಿದೇವರಹಳ್ಳಿ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿದೇವಿ ನೂತನ ವಿಗ್ರಹ ಪ್ರತಿಷ್ಠಾಪನೆ, ಮಹಾಕುಂಭಾಭಿಷೇಕ ಮಹೋತ್ಸವವು ಫೆ.14 ರಂದು ನಡೆಯಲಿದೆ.

ದೇಗುಲಮಠದ ಮುಮ್ಮಡಿ ನಿರ್ವಾಣ ಸ್ವಾಮಿ, ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮಿ, ಮರಳವಾಡಿ ಶಿವಂಠದ ಮೃತ್ಯುಂಜಯಸ್ವಾಮಿ ಸಾನ್ನಿಧ್ಯ ವಹಿಸುವರು ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT