ಮರಳವಾಡಿ (ಕನಕಪುರ): ಇಲ್ಲಿನ ಮರಳವಾಡಿ ಹೋಬಳಿ ಸಿಡಿದೇವರಹಳ್ಳಿ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿದೇವಿ ನೂತನ ವಿಗ್ರಹ ಪ್ರತಿಷ್ಠಾಪನೆ, ಮಹಾಕುಂಭಾಭಿಷೇಕ ಮಹೋತ್ಸವವು ಫೆ.14 ರಂದು ನಡೆಯಲಿದೆ.
ದೇಗುಲಮಠದ ಮುಮ್ಮಡಿ ನಿರ್ವಾಣ ಸ್ವಾಮಿ, ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮಿ, ಮರಳವಾಡಿ ಶಿವಂಠದ ಮೃತ್ಯುಂಜಯಸ್ವಾಮಿ ಸಾನ್ನಿಧ್ಯ ವಹಿಸುವರು ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.