<p><strong>ಕನಕಪುರ</strong>: ಪರಿಶಿಷ್ಟ ಜಾತಿ ವರ್ಗಗಳ ಮೇಲಿನ ದೌರ್ಜನ್ಯಕ್ಕೆ ಸಿಕ್ಕಿ ನಲುಗಿರುವ ಮಳಗಾಳು ಗ್ರಾಮಕ್ಕೆ ಬೆಂಗಳೂರು ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ವಕೀಲರ ತಂಡವು ಸೋಮವಾರ ಭೇಟಿ ನೀಡಿ ಗಾಯಾಳುಗಳು ಮತ್ತು ಕುಟುಂಬಸ್ಥರಿಂದ ಘಟನೆಯ ಮಾಹಿತಿ ಪಡೆದರು.</p>.<p>ಕುಟುಂಬಸ್ಥರೊಂದಿಗೆ ಮಾತನಾಡಿ ಅವರಿಂದ ಮಾಹಿತಿಯನ್ನು ಪಡೆದರು, ಇಷ್ಟೆಲ್ಲ ದೌರ್ಜನ್ಯಗಳು ಇಲ್ಲಿ ನಡೆಯುತ್ತಿದ್ದರೂ ಇದನ್ನು ದೌರ್ಜನ್ಯ ಪೀಡಿತ ಪ್ರದೇಶವೆಂದು ಘೋಷಣೆ ಮಾಡದಿರುವುದು ದುರದೃಷ್ಟಕರ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ದೌರ್ಜನ್ಯಕ್ಕೆ ತುತ್ತಾದ ಕುಟುಂಬದ ಸದಸ್ಯರು ತಮಗಾಗುತ್ತಿರುವ ನೋವು, ಮನೆಯ ವಾತಾವರಣ ಮತ್ತು ಪರಿಸ್ಥಿತಿಯ ಬಗ್ಗೆ ತಂಡಕ್ಕೆ ಮಾಹಿತಿ ನೀಡಿದರು.</p>.<p>ಮಾನ್ವಿ, ಸಿದ್ದಾರ್ಥ್. ನಿಷ್ಕಲ, ಮಲ್ಲೇಶ್, ತಂಡದಲ್ಲಿದ್ದರು, ಧಮ್ಮ ದೀವಿಗೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಪರಿಶಿಷ್ಟ ಜಾತಿ ವರ್ಗಗಳ ಮೇಲಿನ ದೌರ್ಜನ್ಯಕ್ಕೆ ಸಿಕ್ಕಿ ನಲುಗಿರುವ ಮಳಗಾಳು ಗ್ರಾಮಕ್ಕೆ ಬೆಂಗಳೂರು ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ವಕೀಲರ ತಂಡವು ಸೋಮವಾರ ಭೇಟಿ ನೀಡಿ ಗಾಯಾಳುಗಳು ಮತ್ತು ಕುಟುಂಬಸ್ಥರಿಂದ ಘಟನೆಯ ಮಾಹಿತಿ ಪಡೆದರು.</p>.<p>ಕುಟುಂಬಸ್ಥರೊಂದಿಗೆ ಮಾತನಾಡಿ ಅವರಿಂದ ಮಾಹಿತಿಯನ್ನು ಪಡೆದರು, ಇಷ್ಟೆಲ್ಲ ದೌರ್ಜನ್ಯಗಳು ಇಲ್ಲಿ ನಡೆಯುತ್ತಿದ್ದರೂ ಇದನ್ನು ದೌರ್ಜನ್ಯ ಪೀಡಿತ ಪ್ರದೇಶವೆಂದು ಘೋಷಣೆ ಮಾಡದಿರುವುದು ದುರದೃಷ್ಟಕರ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ದೌರ್ಜನ್ಯಕ್ಕೆ ತುತ್ತಾದ ಕುಟುಂಬದ ಸದಸ್ಯರು ತಮಗಾಗುತ್ತಿರುವ ನೋವು, ಮನೆಯ ವಾತಾವರಣ ಮತ್ತು ಪರಿಸ್ಥಿತಿಯ ಬಗ್ಗೆ ತಂಡಕ್ಕೆ ಮಾಹಿತಿ ನೀಡಿದರು.</p>.<p>ಮಾನ್ವಿ, ಸಿದ್ದಾರ್ಥ್. ನಿಷ್ಕಲ, ಮಲ್ಲೇಶ್, ತಂಡದಲ್ಲಿದ್ದರು, ಧಮ್ಮ ದೀವಿಗೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>