ಜಿಲ್ಲೆಯ ಮತದಾನ ಜಾಗೃತಿ ರಾಯಭಾರಿ ಪ್ರಕಾಶ್ ಜಯರಾಮಯ್ಯ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಜನಿ, ಯೋಜನಾ ಸಹಾಯಕಿ ಶ್ರುತಿ ಆರ್. ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಇದ್ದರು. ಅಂಗವಿಕಲರು ಬೈಕ್ ರ್ಯಾಲಿಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.