<p><strong>ಹಾರೋಹಳ್ಳಿ</strong>: ಬಸವ ಜಯಂತಿ ಪ್ರಯುಕ್ತ ಅರಿಹಂತ್ ಇನ್ಸಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆ ಬುಧವಾರ ಆನೇಕಲ್ ರಸ್ತೆಯಲ್ಲಿ ಶಾಂತಿಯುತ ನಡಿಗೆ (ಜಾಥಾ) ಹಮ್ಮಿಕೊಂಡಿತ್ತು.</p>.<p>ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಟ್ಟಣದಲ್ಲಿ ಜಾಥಾ ನಡೆಸಿದರು. ಬುದ್ಧ, ಬಸವಣ್ಣನ ಪರ ಜೈಘೋಷ ಕೂಗಿದರು. </p>.<p>ದೇಶವನ್ನು ಕಾಡುತ್ತಿರುವ ಜಾತಿ,ಧರ್ಮ, ಮೇಲುಕೀಳು ಭಾವನೆಗಳ ವಿರುದ್ಧ ಬುದ್ಧ, ಬಸವಣ್ಣ ಹೋರಾಡಿದರು ಎಂದು ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಹೇಳಿದರು. ಬುದ್ಧ,ಬಸವ ಮಾರ್ಗದಲ್ಲಿ ನಡೆಯುವಂತೆ ಸಂಸ್ಥೆ ನಿರ್ದೇಶಕ ಡಾ.ಸಿ.ಗಿರೀಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ಬಸವ ಜಯಂತಿ ಪ್ರಯುಕ್ತ ಅರಿಹಂತ್ ಇನ್ಸಿಟ್ಯೂಟ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆ ಬುಧವಾರ ಆನೇಕಲ್ ರಸ್ತೆಯಲ್ಲಿ ಶಾಂತಿಯುತ ನಡಿಗೆ (ಜಾಥಾ) ಹಮ್ಮಿಕೊಂಡಿತ್ತು.</p>.<p>ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಟ್ಟಣದಲ್ಲಿ ಜಾಥಾ ನಡೆಸಿದರು. ಬುದ್ಧ, ಬಸವಣ್ಣನ ಪರ ಜೈಘೋಷ ಕೂಗಿದರು. </p>.<p>ದೇಶವನ್ನು ಕಾಡುತ್ತಿರುವ ಜಾತಿ,ಧರ್ಮ, ಮೇಲುಕೀಳು ಭಾವನೆಗಳ ವಿರುದ್ಧ ಬುದ್ಧ, ಬಸವಣ್ಣ ಹೋರಾಡಿದರು ಎಂದು ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಹೇಳಿದರು. ಬುದ್ಧ,ಬಸವ ಮಾರ್ಗದಲ್ಲಿ ನಡೆಯುವಂತೆ ಸಂಸ್ಥೆ ನಿರ್ದೇಶಕ ಡಾ.ಸಿ.ಗಿರೀಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>