ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿಲ್ಲದೆ ತೊಂದರೆ

Last Updated 19 ಮಾರ್ಚ್ 2020, 15:24 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಅಗಲಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಮುಖಂಡ ಗಂಗಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮನುಷ್ಯರು ಹೇಗಾದರು ಕಷ್ಟಪಟ್ಟು ನೀರು ಸಂಗ್ರಹಿಸಿಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದ ಪಶು, ಪಕ್ಷಿಗಳು ನೀರಿಗೆ ಪರಿತಪಿಸುತ್ತಿವೆ. ನೀರಿನ ತೊಟ್ಟಿಗಳಿಗೆ ನೀರು ತುಂಬಿಸಲು ತಾಲ್ಲೂಕು ಆಡಳಿತ ಮುಂದಾಗಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT