<p><strong>ರಾಮನಗರ</strong>: ಬಿಳಗುಂಬ ಗ್ರಾ.ಪಂ ವ್ಯಾಪ್ತಿಯ ಜಯಪುರ ಗೇಟ್ನಲ್ಲಿ ಮುತ್ತುರಾಯಸ್ವಾಮಿ ರೈತರ ವಾರದ ಸಂತೆ ಆರಂಭಗೊಂಡಿತು.</p>.<p>ಪ್ರತಿ ಬುಧವಾರ ನಡೆಯಲಿರುವ ಸಂತೆಯಲ್ಲಿ ಕುರಿ, ಮೇಕೆ, ನಾಟಿ ಕೋಳಿ, ದಿನಸಿ ಪದಾರ್ಥ, ಹೂ-ಹಣ್ಣು, ತರಕಾರಿ, ರೈತ ಸಲಕರಣೆ ಸಿಗಲಿದೆ. ಸಂತೆ ಬೆಳಗ್ಗೆ 6ಕ್ಕೆ ಆರಂಭವಾಗಲಿದೆ. ರೈತರೇ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬಹುದು.</p>.<p>ಈ ಭಾಗದ ರೈತರಿಗೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದಲೇ ಸಂತೆ ನಡೆಸಲಾಗುತ್ತಿದೆ. ಈ ಸಂತೆಗೆ ಗ್ರಾಹಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಬಿಳಗುಂಬ ಗ್ರಾ.ಪಂ ವ್ಯಾಪ್ತಿಯ ಜಯಪುರ ಗೇಟ್ನಲ್ಲಿ ಮುತ್ತುರಾಯಸ್ವಾಮಿ ರೈತರ ವಾರದ ಸಂತೆ ಆರಂಭಗೊಂಡಿತು.</p>.<p>ಪ್ರತಿ ಬುಧವಾರ ನಡೆಯಲಿರುವ ಸಂತೆಯಲ್ಲಿ ಕುರಿ, ಮೇಕೆ, ನಾಟಿ ಕೋಳಿ, ದಿನಸಿ ಪದಾರ್ಥ, ಹೂ-ಹಣ್ಣು, ತರಕಾರಿ, ರೈತ ಸಲಕರಣೆ ಸಿಗಲಿದೆ. ಸಂತೆ ಬೆಳಗ್ಗೆ 6ಕ್ಕೆ ಆರಂಭವಾಗಲಿದೆ. ರೈತರೇ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬಹುದು.</p>.<p>ಈ ಭಾಗದ ರೈತರಿಗೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದಲೇ ಸಂತೆ ನಡೆಸಲಾಗುತ್ತಿದೆ. ಈ ಸಂತೆಗೆ ಗ್ರಾಹಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>