<p><strong>ರಾಮನಗರ: </strong>ಊಟದಲ್ಲಿ ವಿಷ ಬೆರೆಸಿ ಪತಿಯೇ ಪತ್ನಿಯನ್ನು ಕೊಂದ ಘಟನೆ ಇಲ್ಲಿನ ಹನುಮಂತ ನಗರದಲ್ಲಿ ನಡೆದಿದೆ.</p>.<p>ದೀಪಾ (24) ಮೃತ ಮಹಿಳೆ. ಆರೋಪಿ ವೆಂಕಟೇಶ್ (30) ನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>11 ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆದಿದ್ದು, ರಾಜೀ ಪಂಚಾಯಿತಿಯೂ ಆಗಿತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳವಾಗಿತ್ತು. ಇದರಿಂದ ಕುಪಿತನಾಗಿದ್ದ ಪತಿ ಊಟದಲ್ಲಿ ವಿಷ ಬೆರೆಸಿದ್ದ. ಇದನ್ನು ಸೇವಿಸಿ ದೀಪಾ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದರು.</p>.<p>ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಊಟದಲ್ಲಿ ವಿಷ ಬೆರೆಸಿ ಪತಿಯೇ ಪತ್ನಿಯನ್ನು ಕೊಂದ ಘಟನೆ ಇಲ್ಲಿನ ಹನುಮಂತ ನಗರದಲ್ಲಿ ನಡೆದಿದೆ.</p>.<p>ದೀಪಾ (24) ಮೃತ ಮಹಿಳೆ. ಆರೋಪಿ ವೆಂಕಟೇಶ್ (30) ನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>11 ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು. ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆದಿದ್ದು, ರಾಜೀ ಪಂಚಾಯಿತಿಯೂ ಆಗಿತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳವಾಗಿತ್ತು. ಇದರಿಂದ ಕುಪಿತನಾಗಿದ್ದ ಪತಿ ಊಟದಲ್ಲಿ ವಿಷ ಬೆರೆಸಿದ್ದ. ಇದನ್ನು ಸೇವಿಸಿ ದೀಪಾ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದರು.</p>.<p>ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>