<p><strong>ಕನಕಪುರ</strong>: ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿರುವ ಘಟನೆ ತಾಲ್ಲೂಕಿನ ಕೊಳಗೊಂಡನಹಳ್ಳಿ ಸಮೀಪದ ಕಾಡಿನಲ್ಲಿ ಬುಧವಾರ ನಡೆದಿದೆ.</p>.<p>ಗಟ್ಟಿಗುಂದ ಗ್ರಾಮದ ಕೂಲಿ ಕಾರ್ಮಿಕ ಚಿಕ್ಕರಾಮಯ್ಯ (60) ಮೃತರು. ಗ್ರಾಮದ ಸಮೀಪ ಕಾಡಿನಲ್ಲಿರುವ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿ ವಾಪಸ್ ಬರುವಾಗ ಒಂಟಿ ಆನೆ ದಾಳಿ ನಡೆಸಿದೆ.</p>.<p>ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿರುವ ಘಟನೆ ತಾಲ್ಲೂಕಿನ ಕೊಳಗೊಂಡನಹಳ್ಳಿ ಸಮೀಪದ ಕಾಡಿನಲ್ಲಿ ಬುಧವಾರ ನಡೆದಿದೆ.</p>.<p>ಗಟ್ಟಿಗುಂದ ಗ್ರಾಮದ ಕೂಲಿ ಕಾರ್ಮಿಕ ಚಿಕ್ಕರಾಮಯ್ಯ (60) ಮೃತರು. ಗ್ರಾಮದ ಸಮೀಪ ಕಾಡಿನಲ್ಲಿರುವ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿ ವಾಪಸ್ ಬರುವಾಗ ಒಂಟಿ ಆನೆ ದಾಳಿ ನಡೆಸಿದೆ.</p>.<p>ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>