ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಚಿರತೆ ದಾಳಿ, ಮಹಿಳೆ ಸಾವು

Last Updated 30 ಅಕ್ಟೋಬರ್ 2021, 11:00 IST
ಅಕ್ಷರ ಗಾತ್ರ

ರಾಮನಗರ: ಮಾಗಡಿ ತಾಲ್ಲೂಕಿನ ಪಾಪಿರಂಗಯ್ಯನ ಪಾಳ್ಯದಲ್ಲಿ ಶನಿವಾರ ಚಿರತೆ ದಾಳಿಯಿಂದ ಮಹಾಲಕ್ಷ್ಮಮ್ಮ (38) ಮೃತಪಟ್ಟರು.

ಮಹಾಲಕ್ಷ್ಮಮ್ಮ ದನ ಮೇಯಿಸಲು ತೆರಳಿದ್ದ ವೇಳೆ ಪೊದೆಯಲ್ಲಿ ಅವಿತಿದ್ದ ಚಿರತೆ ದಾಳಿ ನಡೆಸಿತು. ಇದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.

ಘಟನೆ ಖಂಡಿಸಿ ಮಹಿಳೆಯರ ಸಂಬಂಧಿಕರು ಕುಣಿಗಲ್- ಮಾಗಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT