ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್, ರಾಮನಗರ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಮುರಳೀಧರ್, ಬಿಡದಿ ಪ್ರಾಧಿಕಾರದ ಅಧ್ಯಕ್ಷ ವರದರಾಜುಗೌಡ, ಹಿಂದುಳಿದ ವಿಭಾಗದ ಜಿಲ್ಲಾಧ್ಯಕ್ಷ ನಾಗರಾಜು, ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ್ಗೌಡ, ಹೋಬಳಿ ಘಟಕದ ಅಧ್ಯಕ್ಷ ಪ್ರಕಾಶ್, ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ಕೃಷ್ಣ, ಮುಖಂಡರಾದ ಬಾಲಾಜಿಸಿಂಗ್, ನಂಜುಂಡ, ಅಪ್ಪಾಜಿ, ಸುರೇಶ್, ವರದರಾಜು, ಶಿವಣ್ಣ, ನಾಗರಾಜು, ಮಹೇಶ್ ಇದ್ದರು.